ಬದಲಾವಣೆಗಳು

Jump to navigation Jump to search
೨೪ ನೇ ಸಾಲು: ೨೪ ನೇ ಸಾಲು:     
==ಶಿಕ್ಷಣದ ಗುರಿಗಳು:==  
 
==ಶಿಕ್ಷಣದ ಗುರಿಗಳು:==  
ಶಿಕ್ಷಣವನ್ನು ಕುರಿತಂತೆ ಇರುವ ಸಮಸ್ಯೆಗಳೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಂಡಾಗ 'ಶಿಕ್ಷಣದ ಗುರಿಗಳು ಏನಿರಬೇಕು?' ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಸಹಾಯವಾಗುತ್ತದೆ.  
+
ಶಿಕ್ಷಣವನ್ನು ಕುರಿತಂತೆ ಇರುವ ಸಮಸ್ಯೆಗಳೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಂಡಾಗ 'ಶಿಕ್ಷಣದ ಗುರಿಗಳು ಏನಿರಬೇಕು?' ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಸಹಾಯವಾಗುತ್ತದೆ.<br>
'''1.''' ಒಂದು ಮಗುವಿನ ಜೀವನದಲ್ಲಿ ಶಾಲಾ ಶಿಕ್ಷಣವು ಒಂದು ಉದ್ದೇಶ ಪೂರ್ವಕ ಹಾಗೂ ಬಾಹ್ಯ ಮಧ್ಯವರ್ತಿ (Intervention) ಯಾಗಿದೆ. ಶಾಲೆಯಲ್ಲಿ ಮಗುವಿಗೆ ಪರಿಚಯಿಸಲ್ಪಡುವ ಬೋಧನಾ ಕಲಿಕಾ ಪರಿಸರವು ಅದರ ಪರಿಸರದಿಂದ ಭಿನ್ನವಾಗಿರುತ್ತದೆ. ಶಾಲೆಗಳನ್ನು ಅದರ ಸುತ್ತಲಿನ ಸಮೂದಾಯದ ಜೀವನದೊಂದಿಗೆ ವಿಲೀನಗೊಳಿಸಲು ಸಾಧ್ಯವಿಲ್ಲದ ಕಾರಣ ಅದಕ್ಕೆ ಅದರದೇ ಆದ ಸೀಮೆಗಳಿರಬೇಕಾದದ್ದು ಸರಿಯಾದರೂ ಈ ಸೀಮೆಗಳೇ ಪ್ರತಿಬಂಧಕಗಳಾಗಬಾರದು. ಬದಲಿಗೆ ಅವು ಮಗುವಿನ ಮನೆ ಹಾಗೂ ಸಮೂದಾಯದಲ್ಲಿನ ಅನುಭವಕ್ಕೆ ಹಾಗೂ ಶಾಲೆಯಲ್ಲಿ ನೀಡುವ ಅನುಭವಕ್ಕೆ ಮಹತ್ವದ ಕೊಂಡಿಗಳನ್ನು ಸೃಷ್ಟಿಸಬೇಕು.  
+
'''1.''' ಒಂದು ಮಗುವಿನ ಜೀವನದಲ್ಲಿ ಶಾಲಾ ಶಿಕ್ಷಣವು ಒಂದು ಉದ್ದೇಶ ಪೂರ್ವಕ ಹಾಗೂ ಬಾಹ್ಯ ಮಧ್ಯವರ್ತಿ (Intervention) ಯಾಗಿದೆ. ಶಾಲೆಯಲ್ಲಿ ಮಗುವಿಗೆ ಪರಿಚಯಿಸಲ್ಪಡುವ ಬೋಧನಾ ಕಲಿಕಾ ಪರಿಸರವು ಅದರ ಪರಿಸರದಿಂದ ಭಿನ್ನವಾಗಿರುತ್ತದೆ. ಶಾಲೆಗಳನ್ನು ಅದರ ಸುತ್ತಲಿನ ಸಮೂದಾಯದ ಜೀವನದೊಂದಿಗೆ ವಿಲೀನಗೊಳಿಸಲು ಸಾಧ್ಯವಿಲ್ಲದ ಕಾರಣ ಅದಕ್ಕೆ ಅದರದೇ ಆದ ಸೀಮೆಗಳಿರಬೇಕಾದದ್ದು ಸರಿಯಾದರೂ ಈ ಸೀಮೆಗಳೇ ಪ್ರತಿಬಂಧಕಗಳಾಗಬಾರದು. ಬದಲಿಗೆ ಅವು ಮಗುವಿನ ಮನೆ ಹಾಗೂ ಸಮೂದಾಯದಲ್ಲಿನ ಅನುಭವಕ್ಕೆ ಹಾಗೂ ಶಾಲೆಯಲ್ಲಿ ನೀಡುವ ಅನುಭವಕ್ಕೆ ಮಹತ್ವದ ಕೊಂಡಿಗಳನ್ನು ಸೃಷ್ಟಿಸಬೇಕು.
#ಸ್ವಯಂ ಜ್ಞಾನವು, ಸ್ವಯಂ ಅಜ್ಞಾನ ಹಾಗೂ ಆತ್ಮ ವಂಚನೆಗೆ ತದ್ವಿರುದ್ದವಾಗಿದೆ. ಇತರರಿಂದ ವಂಚನೆಗೊಳಗಾಗುವುದು ಒಳ್ಳೆಯದಲ್ಲ. ಆದರೆ ಸ್ವಯಂವಂಚನೆಗೊಳಗಾಗುವುದು ಅದಕ್ಕಿಂತಲೂ ಕೆಟ್ಟದ್ದು. ದುರದೃಷ್ಟವಷಾತ್ ಅನೇಕ ಬಾರಿ  ನಾವು  ನಮ್ಮನ್ನೇ ವಂಚನೆಗೊಳಿಸಿಕೊಳ್ಳುತ್ತೇವೆ. ಇದು ನಮ್ಮಲ್ಲಿರುವ 'ಅಹಂ' ಅನ್ನು ಇನ್ನೂ ಬೆಳೆಸುತ್ತದೆ. ಇತರರ ಜ್ಞಾನದ ಮುಖಾಂತರವೇ ಸ್ವಯಂ ಜ್ಞಾನಾರ್ಜನೆ ಸಾಧ್ಯ. ಇತರರೊಂದಿಗೆ ತೆರೆದಮನಸ್ಕನಾಗಿದಲ್ಲಿ ಮಾತ್ರ ಇತರರನ್ನು ಅರಿಯಲು ಸಾಧ್ಯ. ಶಿಕ್ಷಣವು ತನ್ನ ಬಗ್ಗೆ ನಿಜವರಿಯುವ ಸ್ವಯಂ ಅನ್ವೇಷಣೆಯ ಒಂದು ನಿರಂತರ ಪ್ರಕ್ರಿಯೆಯಾಗಬೇಕು.  ಇದು ಜೀವನ ಪರ್ಯಂತ ಪ್ರಕ್ರಿಯೆಯಾದರೂ ಶಾಲೆಗಳು ವಿವಿಧ  ಬಗೆಯ ಬೋಧನಾ - ಕಲಿಕಾ ಸನ್ನಿವೇಶಗಳ ಮೂಲಕ ಮಕ್ಕಳಿಗೆ ಈ ಪ್ರಕ್ರಿಯೆಯ ಮಹತ್ವವನ್ನು ಮನದಟ್ಟು ಮಾಡಬಹುದು.
+
'''2.'''ಅನೀತಿ ಮತ್ತು ದುಷ್ಟತನಕ್ಕಿಂತ ಸದ್ಗುಣ ಭರಿತ ಜೀವನದ ಶ್ರೇಷ್ಟತೆಯ ಬಗ್ಗೆ ಮಕ್ಕಳು ಹಾಗೂ ಹದಿಹರೆಯದವರಿಗೆ ಮನವರಿಕೆ ಮಾಡುವ ಅಗತ್ಯತೆಯಿದೆ. ಇದನ್ನು ಮನವರಿಸಲು ನಿಜವಾದ ಮಾನವೀಯ ಸಂತೋಷಗಳು ಸದ್ಗುಣಗಳಿಗನುಗುಣವಾದ ಜೀವನದಿಂದ ಹೊರಹೊಮ್ಮುತ್ತದೆ ಎಂಬ ತತ್ವವನ್ನು ಅಳವಡಿಸಿ ಸಮರ್ಪಕವಾಗಿ ಪ್ರದರ್ಶಿಸಿದಾಗ ಮಾತ್ರ ಸಾಧ್ಯ. ಇದಕ್ಕೆ ತದ್ವಿರುದ್ದವಾದ ಅಧಿಕಾರ ಮತ್ತು ಐಶ್ವರ್ಯವೇ ಜೀವನದಲ್ಲಿ ನಿಜ ಸಂತೋಷವನ್ನು ನೀಡುತ್ತದೆ ಎಂಬ ನಂಬಿಕೆಯನ್ನು ಹೋಗಲಾಡಿಸುವುದು ಹೇಗೆ? ಇದಕ್ಕಾಗಿ ನಾವು ಸಮಾಜದ ವ್ಯವಸ್ಥೆಯನ್ನು ಗಾಢವಾಗಿ ಪ್ರಶ್ನಿಸುವಂತಹ  ಸಾಧ್ಯತೆಗಳನ್ನು ಸೃಷ್ಟಿಮಾಡಿ ಸದ್ಗುಣರಹಿತ ಜೀವನಕ್ಕೂ ಹಾಗೂ ಅಸಂತೃಪ್ತಿಗೂ ಇರುವ ಸಂಬಂಧವನ್ನು ಅನೇಕ ವಿಧಗಳಿಂದ ತೋರಿಸಬೇಕಾಗಿದೆ.
+
'''2.'''ಸ್ವಯಂ ಜ್ಞಾನವು, ಸ್ವಯಂ ಅಜ್ಞಾನ ಹಾಗೂ ಆತ್ಮ ವಂಚನೆಗೆ ತದ್ವಿರುದ್ದವಾಗಿದೆ. ಇತರರಿಂದ ವಂಚನೆಗೊಳಗಾಗುವುದು ಒಳ್ಳೆಯದಲ್ಲ. ಆದರೆ ಸ್ವಯಂವಂಚನೆಗೊಳಗಾಗುವುದು ಅದಕ್ಕಿಂತಲೂ ಕೆಟ್ಟದ್ದು. ದುರದೃಷ್ಟವಷಾತ್ ಅನೇಕ ಬಾರಿ  ನಾವು  ನಮ್ಮನ್ನೇ ವಂಚನೆಗೊಳಿಸಿಕೊಳ್ಳುತ್ತೇವೆ. ಇದು ನಮ್ಮಲ್ಲಿರುವ 'ಅಹಂ' ಅನ್ನು ಇನ್ನೂ ಬೆಳೆಸುತ್ತದೆ. ಇತರರ ಜ್ಞಾನದ ಮುಖಾಂತರವೇ ಸ್ವಯಂ ಜ್ಞಾನಾರ್ಜನೆ ಸಾಧ್ಯ. ಇತರರೊಂದಿಗೆ ತೆರೆದಮನಸ್ಕನಾಗಿದಲ್ಲಿ ಮಾತ್ರ ಇತರರನ್ನು ಅರಿಯಲು ಸಾಧ್ಯ. ಶಿಕ್ಷಣವು ತನ್ನ ಬಗ್ಗೆ ನಿಜವರಿಯುವ ಸ್ವಯಂ ಅನ್ವೇಷಣೆಯ ಒಂದು ನಿರಂತರ ಪ್ರಕ್ರಿಯೆಯಾಗಬೇಕು.  ಇದು ಜೀವನ ಪರ್ಯಂತ ಪ್ರಕ್ರಿಯೆಯಾದರೂ ಶಾಲೆಗಳು ವಿವಿಧ  ಬಗೆಯ ಬೋಧನಾ - ಕಲಿಕಾ ಸನ್ನಿವೇಶಗಳ ಮೂಲಕ ಮಕ್ಕಳಿಗೆ ಈ ಪ್ರಕ್ರಿಯೆಯ ಮಹತ್ವವನ್ನು ಮನದಟ್ಟು ಮಾಡಬಹುದು.
 +
 
 +
'''3.'''ಅನೀತಿ ಮತ್ತು ದುಷ್ಟತನಕ್ಕಿಂತ ಸದ್ಗುಣ ಭರಿತ ಜೀವನದ ಶ್ರೇಷ್ಟತೆಯ ಬಗ್ಗೆ ಮಕ್ಕಳು ಹಾಗೂ ಹದಿಹರೆಯದವರಿಗೆ ಮನವರಿಕೆ ಮಾಡುವ ಅಗತ್ಯತೆಯಿದೆ. ಇದನ್ನು ಮನವರಿಸಲು ನಿಜವಾದ ಮಾನವೀಯ ಸಂತೋಷಗಳು ಸದ್ಗುಣಗಳಿಗನುಗುಣವಾದ ಜೀವನದಿಂದ ಹೊರಹೊಮ್ಮುತ್ತದೆ ಎಂಬ ತತ್ವವನ್ನು ಅಳವಡಿಸಿ ಸಮರ್ಪಕವಾಗಿ ಪ್ರದರ್ಶಿಸಿದಾಗ ಮಾತ್ರ ಸಾಧ್ಯ. ಇದಕ್ಕೆ ತದ್ವಿರುದ್ದವಾದ ಅಧಿಕಾರ ಮತ್ತು ಐಶ್ವರ್ಯವೇ ಜೀವನದಲ್ಲಿ ನಿಜ ಸಂತೋಷವನ್ನು ನೀಡುತ್ತದೆ ಎಂಬ ನಂಬಿಕೆಯನ್ನು ಹೋಗಲಾಡಿಸುವುದು ಹೇಗೆ? ಇದಕ್ಕಾಗಿ ನಾವು ಸಮಾಜದ ವ್ಯವಸ್ಥೆಯನ್ನು ಗಾಢವಾಗಿ ಪ್ರಶ್ನಿಸುವಂತಹ  ಸಾಧ್ಯತೆಗಳನ್ನು ಸೃಷ್ಟಿಮಾಡಿ ಸದ್ಗುಣರಹಿತ ಜೀವನಕ್ಕೂ ಹಾಗೂ ಅಸಂತೃಪ್ತಿಗೂ ಇರುವ ಸಂಬಂಧವನ್ನು ಅನೇಕ ವಿಧಗಳಿಂದ ತೋರಿಸಬೇಕಾಗಿದೆ.
    
ಈ ಹಿನ್ನೆಲೆಯಲ್ಲಿ 'ಮೌಲ್ಯ ಶಿಕ್ಷಣದ' ಅಗತ್ಯತೆಯ ಬಗ್ಗೆ ಬಹಳಷ್ಟು ಕೂಗುಗಳು ಕೇಳಿ ಬರುತ್ತಿರುವುದರಿಂದ ಸದ್ಗುಣ ಅಥವಾ ನೈತಿಕ ಜೀವನದ ಬಗ್ಗೆ ಈ  ಕೆಳಕಂಡ ಅಂಶಗಳನ್ನು  ಪರಿಗಣಿಸಬೇಕಾಗುತ್ತದೆ.  
 
ಈ ಹಿನ್ನೆಲೆಯಲ್ಲಿ 'ಮೌಲ್ಯ ಶಿಕ್ಷಣದ' ಅಗತ್ಯತೆಯ ಬಗ್ಗೆ ಬಹಳಷ್ಟು ಕೂಗುಗಳು ಕೇಳಿ ಬರುತ್ತಿರುವುದರಿಂದ ಸದ್ಗುಣ ಅಥವಾ ನೈತಿಕ ಜೀವನದ ಬಗ್ಗೆ ಈ  ಕೆಳಕಂಡ ಅಂಶಗಳನ್ನು  ಪರಿಗಣಿಸಬೇಕಾಗುತ್ತದೆ.  

ಸಂಚರಣೆ ಪಟ್ಟಿ